News

WhatsApp Group Join Now
Telegram Group Join Now
Instagram Group Join Now

ಜನವರಿ 22 ರಂದು ಸಾರ್ವಜನಿಕ ರಜೆ ಕುರಿತು ರಾಜ್ಯ ಸರ್ಕಾರ ಘೋಷಣೆ.

ಜನವರಿ 22 ರಂದು ಸಾರ್ವಜನಿಕ ರಜೆ ಕುರಿತು ರಾಜ್ಯ ಸರ್ಕಾರ ಘೋಷಣೆ. ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಸರ್ಕಾರವು ಜನವರಿ 22 ರಂದು ಸಾರ್ವಜನಿಕ ರಜೆ ಎಂದು ಘೋಷಿಸಿದೆ. ಜನವರಿ 22 ರಂದು, ನಮ್ಮ ಭಾರತವು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆಯನ್ನು ಆಯೋಜಿಸುತ್ತದೆ, ಇದನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ತಂಡವು ಇದನ್ನು ವರದಿ ಮಾಡಿದ್ದು, ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಇದೀಗ ಜನವರಿ 22 ರ ದುರಂತದಿಂದಾಗಿ […]

ಜನವರಿ 22 ರಂದು ಸಾರ್ವಜನಿಕ ರಜೆ ಕುರಿತು ರಾಜ್ಯ ಸರ್ಕಾರ ಘೋಷಣೆ. Read More »

ಕೇಂದ್ರದ ಮೋದಿ ಸರ್ಕಾರದಿಂದ ವಾಹನ ಸವಾರರಿಗೆ ಭರ್ಜರಿ ಸಿಹಿ ಸುದ್ದಿ.! ದೇಶದಲ್ಲಿ ಪೆಟ್ರೋಲ್ ಡೀಸೆಲ್ ತರ ಬಾರಿ ಕಡಿತಕ್ಕೆ ನಿರ್ಧಾರ..?

ಎಲ್ಲರಿಗೂ ಕೂಡ ನಮಸ್ಕಾರ ನಮ್ಮ ದೇಶದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬಾರಿ ಹೆಚ್ಚಳ ಕಂಡಿದೆ ನಿಮಗೆಲ್ಲರಿಗೂ ಕೂಡ ಈ ಒಂದು ವಿಷಯ ತಿಳಿದಿದೆ ಜೊತೆಯಲ್ಲಿ ಅಡುಗೆಗೆ ಬಳಸುವ ಎಲ್ಪಿಜಿ ಗ್ಯಾಸ್ ಕೂಡ ಅತಿ ಹೆಚ್ಚು ದುಬಾರಿ ಆಗಿದೆ ಇದೀಗ ಕೇಂದ್ರ ಸರ್ಕಾರದಿಂದ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳಿಗೆ ಸಬ್ಸಿಡಿ ನೀಡುವುದಾಗಿ ಹೊಸ ನಿರ್ಧಾರವನ್ನು ಕೂಡ ಕೇಂದ್ರ ಸರ್ಕಾರ ತಿಳಿಸಿದೆ ಇದರಿಂದ ದೇಶದ ಎಲ್ಲಾ ಜನರಿಗೆ ಅಡಿಗೆಗೆ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳು ಮುಂದಿನ

ಕೇಂದ್ರದ ಮೋದಿ ಸರ್ಕಾರದಿಂದ ವಾಹನ ಸವಾರರಿಗೆ ಭರ್ಜರಿ ಸಿಹಿ ಸುದ್ದಿ.! ದೇಶದಲ್ಲಿ ಪೆಟ್ರೋಲ್ ಡೀಸೆಲ್ ತರ ಬಾರಿ ಕಡಿತಕ್ಕೆ ನಿರ್ಧಾರ..? Read More »

Scroll to Top